HEALTH TIPS

ಕ್ಯಾಂಪ್ಕೋ ವತಿಯಿಂದ ಹೃದಯ ಶಸ್ತ್ರಚಿಕಿತ್ಸೆಗೆ ನೆರವು

                    ಬದಿಯಡ್ಕ: ಕ್ಯಾಂಪೆÇ್ಕೀದ ಚಿತ್ತ ಸದಸ್ಯರ ಆರೋಗ್ಯದತ್ತ ಯೋಜನೆಯಡಿಯಲ್ಲಿ ಬದಿಯಡ್ಕ ಶಾಖೆಯ ಸಕ್ರಿಯ ಸದಸ್ಯ ಹರೀಶ್ ಉಬ್ರಂಗಳ ಇವರ ತಂದೆ ಶಶಿಧರ ಅವರಿಗೆ ಆಂಜಿಯೋಪ್ಲಾಸ್ಟಿ ಹೃದಯ ಚಿಕಿತ್ಸೆಗೆ ಧನಸಹಾಯವಾಗಿ ರೂ.50,000 ವನ್ನು ನೀಡಲಾಯಿತು.

                ಸೋಮವಾರ ಬದಿಯಡ್ಕ ಶಾಖೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ನಿರ್ದೇಶಕರಾದ ಪದ್ಮರಾಜ ಪಟ್ಟಾಜೆ ಹಾಗೂ ಸತ್ಯನಾರಾಯಣ ಪ್ರಸಾದ ಇವರ ಉಪಸ್ಥಿತಿಯಲ್ಲಿ ಚೆಕ್ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬದಿಯಡ್ಕ ಪ್ರಾದೇಶಿಕ ಪ್ರಬಂಧಕ ಗಿರೀಶ್ ಇ., ಶಾಖಾ ಪ್ರಬಂಧಕ ದಿನೇಶ್ ಕುಮಾರ್ ಕೆ. ಹಾಗೂ ಶಾಖೆಯ ಸಿಬ್ಬಂದಿಗಳು ಜೊತೆಗಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries