ತಿರುವನಂತಪುರಂ: ರಾಜ್ಯದ ಐದು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಎರ್ನಾಕುಳಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆದರೆ,ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಎಚ್ಚರಿಕೆ ನಾಲ್ಕು ದಿನಗಳವರೆಗೆ ಇರುತ್ತದೆ. ದಕ್ಷಿಣ ತಮಿಳುನಾಡಿನ ಕರಾವಳಿಯಲ್ಲಿ ರೂಪುಗೊಂಡ ಚಂಡಮಾರುತದಿಂದಾಗಿ ಈ ಎಚ್ಚರಿಕೆ ನೀಡಲಾಗಿದೆ.
ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ: ಐದು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಣೆ
0
October 23, 2021
Tags