HEALTH TIPS

ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಗಳಲ್ಲಿ ಬೆವ್ಕೊ ಔಟ್ಲೆಟ್: ಮಾತುಕತೆ ಪ್ರಗತಿಯಲ್ಲಿದೆ: ಸಾರಿಗೆ ಸಚಿವ

                  ತಿರುವನಂತಪುರಂ: ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣಗಳಲ್ಲಿ ಬೆವ್ಕೊ ಮಳಿಗೆಗಳನ್ನು ತೆರೆಯುವ ನಿರ್ಧಾರದಲ್ಲಿ ರಾಜ್ಯ ಸರ್ಕಾರ ದೃಢsವಾಗಿದೆ. ಈ ನಿಟ್ಟಿನಲ್ಲಿ ಚರ್ಚೆಗಳು ಪ್ರಗತಿಯಲ್ಲಿವೆ ಎಂದು ಸಾರಿಗೆ ಸಚಿವರು ಹೇಳಿದರು. ಅವರು ವಿಧಾನಸಭೆಯಢೀ ಬಗ್ಗೆ ಮಾಹಿತಿ ನೀಡಿರುವರು. 

                ಕೆಎಸ್‍ಆರ್‍ಟಿಸಿ ಡಿಪೆÇೀಗಳು ಮತ್ತು ಸ್ಟ್ಯಾಂಡ್‍ಗಳಿಲ್ಲದ ಖಾಲಿ ಸ್ಥಳಗಳಲ್ಲಿ ಮಳಿಗೆಗಳ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ. ಆಂಟನಿ ರಾಜು ವಿಧಾನಸಭೆಗೆ ಲಿಖಿತ ಉತ್ತರದಲ್ಲಿ ಬೆವ್ಕೊದೊಂದಿಗೆ ಮಳಿಗೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಚರ್ಚೆಗಳು ಪ್ರಗತಿಯಲ್ಲಿದೆ ಎಂದು ಹೇಳಿದರು.

                 ಬೆವ್ಕೊ ಮಳಿಗೆಗಳನ್ನು ಡಿಪೆÇೀಗಳಲ್ಲಿ ಸ್ಥಾಪಿಸುವ ನಿರ್ಧಾರದ ವಿರುದ್ಧ ವ್ಯಾಪಕ ಪ್ರತಿಭಟನೆ ನಡೆಯುತ್ತಿದೆ. ಆ ನಂತರ ಯಾವುದೇ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ. ಈ ಸಂದರ್ಭದಲ್ಲಿ, ಸರ್ಕಾರ ಹಿಂದೆ ಸರಿದಿದೆ ಎಂದೇ ಭಾವಿಸಲಾಗಿತ್ತು.

                 ಏತನ್ಮಧ್ಯೆ, ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ವಿಡಿ ಸತೀಶನ್ ಅವರು ಬೆವ್ಕೋ ಮಳಿಗೆಗಳನ್ನು ತೆರೆಯುವ ನಿರ್ಧಾರ ಮೂರ್ಖತನ ಎಂದು ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries