HEALTH TIPS

14ರಂದು ಉಬ್ರಂಗಳ ಸನ್ನಿಧಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ

               ಬದಿಯಡ್ಕ: ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ದೇವಸ್ಥಾನದ ಬ್ರಹ್ಮಕಲಶೋತ್ಸವವು 2022ರ ಏಪ್ರಿಲ್ ಮೊದಲ ವಾರದಲ್ಲಿ ನಡೆಯಲಿರುವುದು.  ಈ ಬಗ್ಗೆ ಚರ್ಚಿಸಲು ನ.14ರಂದು ಭಾನುವಾರ ಬೆಳಗ್ಗೆ 10 ಕ್ಕೆ  ಶ್ರೀ ಕ್ಷೇತ್ರದಲ್ಲಿ ಜೀರ್ಣೋದ್ಧಾರ ಸಮಿತಿ ಹಾಗೂ ಉಪ ಸಮಿತಿಗಳ ಪದಾಕಾರಿUಳು ಭಾಗವಹಿಸಬೇಕೆಂದು ಕ್ಷೇತ್ರದ ಆಡಳಿತ ಮೊಕ್ತೇಸರ ಡಾ. ಕಿಶೋರ್ ಕುಮಾರ್ ಉಬ್ರಂಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries