HEALTH TIPS

ಒಂದೇ ಕುಟುಂಬದ 4 ಸಾವು; ಗಾಯವಾದ ಸ್ಥಿತಿಯಲ್ಲಿ 3 ಮಂದಿ, ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

                 ತಿರುವನಂತಪುರಂಒಂದೇ ಕುಟುಂಬದ ಮೂವರು ಗಾಯಗಳೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಕೃತ್ಯವೆಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.


                  ನೇಣು ಬಿಗಿದ ಸ್ಥಿತಿಯಲ್ಲಿ ರಾಜೇಂದ್ರ ಎಂಬುವರು ಪತ್ತೆಯಾಗಿದ್ದು, ಅವರ ಪತ್ನಿ ಅನಿತಾ, ಅವರ ಮಗ ಆದಿತ್ಯ ಮತ್ತು ಪುತ್ರಿ ಅಮೃತಾ ಎಂಬುವರು ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತಪಾಸಣೆ ನಡೆಸಿದ್ದಾರೆ. ವಿಧಿವಿಜ್ಞಾನ ಪ್ರಯೋಗಾಲಯದ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ.

          ಈ ಘಟನೆಯಿಂದ ನೆರೆಹೊರೆಯವರು ಆಘಾತಕ್ಕೊಳಗಾಗಿದ್ದು, ಈ ಕುಟುಂಬದಲ್ಲಿ ಇದ್ದ ಸಮಸ್ಯೆಗಳ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries