HEALTH TIPS

ಪಾಲಕ್ಕಾಡ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಹಾಡಹಗಲೇ ಕಡಿದು ಹತ್ಯೆ: ಕೃತ್ಯದ ಹಿಂದೆ ಎಸ್‌ಡಿಪಿಐ ಕೈವಾಡ ಎಂದ ಬಿಜೆಪಿ

 
         ಪಾಲಕ್ಕಾಡ್: ಮಂಬರಮ್‌ನ ಪಟ್ಟಪ್ಪಕಲ್‌ನಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಕಡಿದು ಹತ್ಯೆ ಮಾಡಲಾಗಿದೆ.  ಮೃತರನ್ನು ಎಲಪ್ಪುಳ್ಳಿಯ ಸಂಜಿತ್ (27) ಎಂದು ಗುರುತಿಸಲಾಗಿದೆ.  ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
         ಬೆಳಗ್ಗೆ ಪತ್ನಿಯೊಂದಿಗೆ ಬೈಕ್ ನಲ್ಲಿ ಹೋಗುತ್ತಿದ್ದ ಸಂಜಿತ್ ನನ್ನು ಕಾರಿನಲ್ಲಿ ಬಂದ ಗುಂಪೊಂದು ಕಡಿದು ಹತ್ಯೆ ಮಾಡಿದೆ.  ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಹತ್ಯೆಯ ಹಿಂದೆ ಎಸ್‌ಡಿಪಿಐ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries