HEALTH TIPS

ಆಧಾರ್‌ನಿಂದ ಕೇಂದ್ರದ ಬೊಕ್ಕಸಕ್ಕೆ ₹2.25 ಲಕ್ಷ ಕೋಟಿ ಉಳಿತಾಯ: ಯುಐಡಿಎಐ ಮುಖ್ಯಸ್ಥ

               ನವದೆಹಲಿ: ಅನಧಿಕೃತ ಫಲಾನುಭವಿಗಳನ್ನು ವ್ಯವಸ್ಥೆಯಿಂದ ದೂರ ಉಳಿಸುವಲ್ಲಿ ಆಧಾರ್ ಯಶಸ್ವಿಯಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ₹2.25 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರದ (ಯುಐಡಿಎಐ) ಮುಖ್ಯ ಕಾರ್ಯನಿರ್ಹಣಾಧಿಕಾರಿ ಸೌರಭ್‌ ಗರ್ಗ್‌ ಹೇಳಿದ್ದಾರೆ.

               ಕೇಂದ್ರ ಸರ್ಕಾರದ 300 ಕಾರ್ಯಯೋಜನೆಗಳು ಮತ್ತು ರಾಜ್ಯ ಸರ್ಕಾರಗಳ 400 ಕಾರ್ಯಯೋಜನೆಗಳನ್ನು ಆಧಾರ್‌ ಜೊತೆಗೆ ಜೋಡಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries