HEALTH TIPS

ಪಾಂಗೋಡು : ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

                ಕಾಸರಗೋಡು: ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ 2022 ಮಾರ್ಚ್ ತಿಂಗಳ 2 ರಿಂದ 4 ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. 

                     ಶ್ರೀ ಕ್ಷೇತ್ರದ ಪಾತ್ರಿಗಳಾದ ಶ್ರೀ ಪ್ರವೀಣ್ ನಾಯಕ್ ಅವರು ಕ್ಷೇತ್ರದ ಅರ್ಚಕರಾದ ಕಿರಣ್ ಭಟ್ ಅವರಿಗೆ ನೀಡಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. 

                   ಈ ಸಂದಭರ್Àದಲ್ಲಿ ದೇವಸ್ಥಾನ ಸಮಿತಿ ಗೌರವಾಧ್ಯಕ್ಷ  ಕೆ. ಭಾಸ್ಕರ ರಾವ್, ಅಧ್ಯಕ್ಷರಾದ ರಮೇಶ್ ಕುದ್ರೆಕ್ಕೋಡು, ನಾಗೇಶ್ ನಾಯಕ್, ನವೀನ್ ನಾಯಕ್, ಪ್ರದೀಪ್ ನಾಯಕ್, ಹರೀಶ್ ಕೂಡ್ಲು, ವಾಮನ್ ರಾವ್ ಬೇಕಲ್, ಜಗದೀಶ್ ಕೂಡ್ಲು ಮೊದಲಾದವರು ಉಪಸ್ಥಿತರಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries