HEALTH TIPS

ನಟಿ ಮೇಲೆ ಹಲ್ಲೆ ಪ್ರಕರಣ; ತನ್ನನ್ನು ಖುಲಾಸೆಗೊಳಿಸುವಂತೆ ಸುಪ್ರೀಂ ಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ನಟ ದಿಲೀಪ್

                            

                 ನವದೆಹಲಿ: ನಟಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‍ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ನಟ ದಿಲೀಪ್ ಹಿಂಪಡೆದಿದ್ದಾರೆ. ಪ್ರಕರಣದ ವಿಚಾರಣೆ ಪೂರ್ಣಗೊಂಡ ನಂತರ ಅರ್ಜಿಯನ್ನು ಹಿಂಪಡೆಯಲಾಗಿದೆ. ಈ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸುವಂತೆ ಕೋರಿ ದಿಲೀಪ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

                   ಪ್ರಸ್ತುತ ಎರ್ನಾಕುಳಂನ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ಪ್ರಗತಿಯಲ್ಲಿದೆ. ವಿಚಾರಣೆ ಅಂತಿಮ ಹಂತದಲ್ಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸುಮಾರು 200 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈ ಪ್ರಕರಣದಲ್ಲಿ ಮತ್ತೆ ಪ್ರಕರಣವನ್ನು ಮುಂದುವರಿಸಲು ಬಯಸುವುದಿಲ್ಲ ಎಂದು ದಿಲೀಪ್ ಪರ ವಕೀಲರು ಸುಪ್ರೀಂ ಕೋರ್ಟ್‍ಗೆ ತಿಳಿಸಿದರು. ಈ ಹಿಂದೆ ದಿಲೀಪ್ ತನ್ನನ್ನು ಖುಲಾಸೆಗೊಳಿಸುವಂತೆ ಕೇರಳ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದನ್ನು ತಿರಸ್ಕರಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

                      ಈ ಪ್ರಕರಣದ ಆರೋಪಗಳನ್ನು ದಿಲೀಪ್ ಅವರು ತಪೆÇ್ಪಪ್ಪಿಕೊಂಡಿದ್ದು, ತಾನು ಬಲಿಪಶುವಾಗಿದ್ದು ಅರ್ಜಿ ಹಿಂಪಡೆಯಲಾಗುವುದೆಂದು ತಿಳಿಸಿದ್ದಾರೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries