HEALTH TIPS

ದೈವಜ್ಞ ವಳಕ್ಕುಂಜ ವೆಂಕಟರಮಣ ಭಟ್ ರಿಗೆ ಶ್ರೀ ರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರ

                  ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಶ್ರೀ ರಾಘವೇಂದ್ರ ಭಾರತೀ ಮಹಾಸ್ವಾಮಿಗಳವರ ಆರಾಧನಾ ಸಂದರ್ಭದಲ್ಲಿ ಕೆಕ್ಕಾರು ಶ್ರೀ ರಘೂತ್ತಮ ಮಠದಲ್ಲಿ ಶನಿವಾರ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳವರು ದೈವಜ್ಞ ವಳಕ್ಕುಂಜ ವೆಂಕಟರಮಣ ಭಟ್ ಅವರಿಗೆ ಶ್ರೀ ರಾಘವೇಂದ್ರ ಭಾರತೀ ಪಾಂಡಿತ್ಯ ಪುರಸ್ಕಾರ ಅನುಗ್ರಹಿಸಿ ಆಶೀರ್ವದಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries