HEALTH TIPS

ನಿಡುಗಳ ಶ್ರೀ ಅಯ್ಯಪ್ಪ ಭಜನಾ ಮಠದಲ್ಲಿ ಛಾಯಾಬಿಂಬ ಪ್ರತಿಷ್ಠೆ ಕಾರ್ಯಕ್ರಮ ಸಂಪನ್ನ

               ಬದಿಯಡ್ಕ: ನೀರ್ಚಾಲು ಸಮೀಪದ ಕಿಳಿಂಗಾರು ನಿಡುಗಳ ಶ್ರೀ ಅಯ್ಯಪ್ಪ ಭಜನಾ ಮಠದಲ್ಲಿ ಕಲಿಯುಗ ವರದ ಶ್ರೀ ಅಯ್ಯಪ್ಪ ಸ್ವಾಮಿಯ ಛಾಯಾಬಿಂಬದ ಪ್ರತಿಷ್ಠಾ ಮಹೋತ್ಸವವು ಕುಂಭಲಗ್ನ ಶುಭಮುಹೂರ್ತದಲ್ಲಿ ಗುರುಸ್ವಾಮಿ ಸಂಜೀವ ರೈ ನಿಡುಗಳ ಇವರ ದಿವ್ಯ ಹಸ್ತದಿಂದ ಬುಧವಾರ ನೆರವೇರಿತು. ಅಯ್ಯಪ್ಪ ನಾಮಸ್ಮರಣೆಯೊಂದಿಗೆ ಅಯ್ಯಪ್ಪ ವ್ರತಧಾರಿಗಳು ಸಹಕರಿಸಿದರು. ನಂತರ ಶರಣಂ ವಿಳಿ, ವಿವಿಧ ಭಜನಾ ಸಂಘಗಳಿಂದ ಭಜನೆ, ಮಹಾಪೂಜೆ, ಪ್ರಸಾದ ವಿತರಣೆ, ಮಧ್ಯಾಹ್ನ ಅನ್ನದಾನ ನೆರವೇರಿತು. ಊರಪರವೂರ ನೂರಾರು ಅಯ್ಯಪ್ಪ ವ್ರತಧಾರಿಗಳು ಹಾಗೂ ಭಕ್ತಾದಿಗಳು ಪಾಲ್ಗೊಂಡಿದ್ದರು. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries