ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಕೂಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಬಲಿವಾಡು ಕೂಟದೊಂದಿಗೆ ಪ್ರಧಾನ ಅರ್ಚಕ ರಾಮಕೃಷ್ಣ ಮಯ್ಯರ ನೇತೃತ್ವ ದಲ್ಲಿ ಜರಗಿತು. ಮಧ್ಯಾಹ್ನ ಮಹಾಪೂಜೆ,ಅನ್ನ ಸ0ತರ್ಪಣೆ ಯೊಂದಿಗೆ ಸ0ಪನ್ನವಾಯಿತು.
0
samarasasudhi
ಡಿಸೆಂಬರ್ 10, 2021
ಸಮರಸ ಚಿತ್ರ ಸುದ್ದಿ: ಬದಿಯಡ್ಕ: ನೀರ್ಚಾಲು ಸಮೀಪದ ಕುಕ್ಕಂಕೂಡ್ಲು ಶ್ರೀ ಕಂಠಪಾಡಿ ಶ್ರೀ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವ ಬಲಿವಾಡು ಕೂಟದೊಂದಿಗೆ ಪ್ರಧಾನ ಅರ್ಚಕ ರಾಮಕೃಷ್ಣ ಮಯ್ಯರ ನೇತೃತ್ವ ದಲ್ಲಿ ಜರಗಿತು. ಮಧ್ಯಾಹ್ನ ಮಹಾಪೂಜೆ,ಅನ್ನ ಸ0ತರ್ಪಣೆ ಯೊಂದಿಗೆ ಸ0ಪನ್ನವಾಯಿತು.