ನವದೆಹಲಿ: ಬಿಜೆಪಿಯನ್ನು ಎದುರಿಸಲು ಪ್ರಮುಖ ಆಧಾರ ಸ್ಥಂಭವಾಗಿರುವ ಕಾಂಗ್ರೆಸ್ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ ಎಂದು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.
0
samarasasudhi
ಡಿಸೆಂಬರ್ 07, 2021
ನವದೆಹಲಿ: ಬಿಜೆಪಿಯನ್ನು ಎದುರಿಸಲು ಪ್ರಮುಖ ಆಧಾರ ಸ್ಥಂಭವಾಗಿರುವ ಕಾಂಗ್ರೆಸ್ ಇಲ್ಲದೆ ರಾಷ್ಟ್ರಮಟ್ಟದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟ ಸಾಧ್ಯವಿಲ್ಲ ಎಂದು ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಭಾನುವಾರ ಹೇಳಿದ್ದಾರೆ.
'ಯುಪಿಎ ಮೈತ್ರಿಕೂಟ ಇಲ್ಲ' ಎಂಬ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಬಘೇಲ್ ಅವರು, ಆಡಳಿತಾರೂಢ ಪಕ್ಷದ ವಿರುದ್ಧ ಹೋರಾಡುವಲ್ಲಿ ಟಿಎಂಸಿಯನ್ನು ಪ್ರಮುಖ ವಿರೋಧ ಪಕ್ಷವಾಗಿಸಲು ಬಯಸುತ್ತೀರಾ?