ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶಿವಶಕ್ತಿ ಪೆರಡಾಲ ಇವರ ಪ್ರಾಯೋಜಕತ್ವದಲ್ಲಿ ನೃತ್ಯನಿರ್ದೇಶಕಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.
0
samarasasudhi
ಡಿಸೆಂಬರ್ 18, 2021
ಸಮರಸ ಚಿತ್ರ ಸುದ್ದಿ: ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶಿವಶಕ್ತಿ ಪೆರಡಾಲ ಇವರ ಪ್ರಾಯೋಜಕತ್ವದಲ್ಲಿ ನೃತ್ಯನಿರ್ದೇಶಕಿ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ವೈಷ್ಣವಿ ನಾಟ್ಯಾಲಯ ಪುತ್ತೂರು ಇದರ ಶಿಷ್ಯವೃಂದದವರಿಂದ ಭರತನಾಟ್ಯ ಪ್ರದರ್ಶನಗೊಂಡಿತು.