HEALTH TIPS

ಇಂದು ಕೈಗಾರಿಕಾ ಸಚಿವರ 'ಮೀಟ್ ದ ಮಿನಿಸ್ಟರ್' ಕಾರ್ಯಕ್ರಮ

           ಕಾಸರಗೋಡು: ಕೈಗಾರಿಕೆ, ಕಾನೂನು ಹಾಗೂ ಹುರಿಹಗ್ಗ ಖಾತೆ ಸಚಿವ ಪಿ.ರಾಜೀವ್ ಜ. 11ರಂದು ಕಾಸರಗೋಡಿಗೆ ಭೇಟಿ ನೀಡಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಇದೇ ಮೊದಲಬಾರಿಗೆ ಕಾಸರಗೋಡು ಭೇಟಿ ನೀಡುತ್ತಿದ್ದಾರೆ.

             ಬೆಳಗ್ಗೆ 10ಕ್ಕೆ ಕಾಸರಗೋಡು ನಗರಸಭಾಂಗಣದಲ್ಲಿ ನಡೆಯುವ ಮೀಟ್ ದ ಮಿನಿಸ್ಟರ್ ಕಾರ್ಯಕ್ರಮದಲ್ಲಿ ಕೈಗಾರಿಕಾ ವಲಯ, ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಮಾಲೋಚನೆ ಹಾಗೂ ಅಹವಾಲು  ಸ್ವೀಕಾರ ನಡೆಯುವುದು. ಜಿಲ್ಲೆಯ ಶಾಸಕರೊಂದಿಗೆ ಸಮಾಲೋಚನೆ ನಡೆಯುವುದು. ಮಧ್ಯಾಹ್ನ ಬೆದ್ರಡ್ಕದ ಭೆಲ್-ಇಎಂಎಲ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಸಂಜೆ ಕಾಸರಗೋಡಿನಲ್ಲಿ ನಡೆಯುವ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries