ನವದೆಹಲಿ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.
ನವದೆಹಲಿ: ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.
ಎರಡನೇ ಬಾರಿ ನಾಯ್ಡು ಅವರಿಗೆ ಸೋಂಕು ತಗುಲಿದೆ.
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಸದ್ಯ ಹೈದರಾಬಾದ್ನಲ್ಲಿ ಇದ್ದಾರೆ. ಒಂದು ವಾರದ ತನಕ ಪ್ರತ್ಯೇಕ ವಾಸದಲ್ಲಿ ಇರಲು ಅವರು ನಿರ್ಧರಿಸಿದ್ದಾರೆ.