HEALTH TIPS

ಎಡನೀರಿನಲ್ಲಿ ಇಂದು ಮಕರಸಂಕ್ರಮಣ ಕಾರ್ಯಕ್ರಮ

                  ಕಾಸರಗೋಡು: ಎಡನೀರು ಶ್ರೀ ವನಶಾಸ್ತಾರ ದೇವಸ್ಥಾನದಲ್ಲಿ ಮಕರಸಂಕ್ರಮಣ ಉತ್ಸವ ಜ.14ರಂದು ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಬೆಳಗ್ಗೆ ಗಣಪತಿ ಹೋಮ, ಏಕಾದಶರುದ್ರ, ವಿದ್ವಾನ್ ಯೋಗೀಶ್ ಶರ್ಮ ಬಳ್ಳಪದವು ಮತ್ತು ಬಳಗದವರಿಂದ ಸಂಗೀತ ಕಾರ್ಯಕ್ರಮ ನಡೆಯುವುದು.

             ಸಂಜೆ ನಡೆಯುವ ಧಾರ್ಮಿಕ ಸಮಾರಂಭದಲ್ಲಿ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಶಾಸಕ ಸಿ.ಎಚ್ ಕುಞಂಬು ದೇವಾಲಯದ ನೂತನ ಆವರಣಗೋಡೆಯನ್ನು ಉದ್ಘಾಟಿಸುವರು. ಅನಂತರ ಸಾಮೂಹಿಕ ಸುತ್ತು ಬೆಳಕಿನ ಸೇವೆ ನಡೆಯುವುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries