HEALTH TIPS

ಚಿನ್ನ ಕಳ್ಳಸಾಗಣೆ; ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಪ್ರಶ್ನೆಗೆ ಉತ್ತರಿಸದೆ ನಿರ್ಲಕ್ಷ್ಯಿಸಿದ ಮುಖ್ಯಮಂತ್ರಿ

                                       

                    ತಿರುವನಂತಪುರ: ಚಿನ್ನಾಭರಣ ಕಳ್ಳಸಾಗಣೆ ವಿಚಾರವಾಗಿ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಎಂ.ಶಿವಶಂಕರನ್ ವಿರುದ್ಧ ಸ್ವಪ್ನಾ ಸುರೇಶ್ ಬಹಿರಂಗಪಡಿಸಿದ ಮಾಹಿತಿ ಹಿನ್ನೆಲೆಯಲ್ಲಿ ವಿಪಕ್ಷಗಳು ಎತ್ತಿದ್ದ ಪ್ರಶ್ನೆಗಳಿಂದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿಂದೆ ಸರಿದಿದ್ದಾರೆ.

                    ಪ್ರತಿಪಕ್ಷಗಳು ತುರ್ತು ನಿರ್ಣಯಕ್ಕೆ ನೋಟಿಸ್ ನೀಡಿ ಚರ್ಚೆಗೆ ಪ್ರತಿಕ್ರಿಯಿಸಲು ಸೂಚಿಸಿದಾಗ ವಿವಾದದ ಬಗ್ಗೆ ಮಾತನಾಡಲು ಮುಖ್ಯಮಂತ್ರಿ ಬಯಸಲಿಲ್ಲ. ಬದಲಾಗಿ ಯಾರಿಗಾಗಿ ಚಿನ್ನ ಕಳ್ಳಸಾಗಣೆ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಎಂಬುದು ಪಿಣರಾಯಿ ವಿಜಯನ್ ಅವರು ತಿಳಿಸಿದರು. 

                     ಪ್ರತಿಪಕ್ಷಗಳು ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸಿವೆ. ಸತತ ಮೂರು ದಿನಗಳಿಂದ ಈ ಸಮಸ್ಯೆ ತಲೆದೋರುತ್ತಿದ್ದರೂ ಸಿಎಂ ಸ್ಪಂದಿಸಿಲ್ಲ.

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಶಿವಶಂಕರ್ ಅವರನ್ನು ರಕ್ಷಿಸಲು ಮುಖ್ಯಮಂತ್ರಿ ಯತ್ನಿಸುತ್ತಿದ್ದಾರೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯನ್ನು ಮುಖ್ಯಮಂತ್ರಿ ಕಚೇರಿಯೂ ನಡೆಸುತ್ತಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries