HEALTH TIPS

ಕೊರೋನಾ ಪ್ರಸರಣದಲ್ಲಿ ಕುಸಿತ: ರಾಜ್ಯದಲ್ಲಿ ವರ್ಕ್ ಪ್ರಂ ಹೋಂ ಹಿಂಪಡೆದ ಸರ್ಕಾರ

                       ತಿರುವನಂತಪುರ: ರಾಜ್ಯದಲ್ಲಿ ಮನೆಯಿಂದಲೇ ಕೆಲಸ ನಿರ್ವಹಿಸುವುದನ್ನು ನಿಲ್ಲಿಸುವಂತೆ ಆದೇಶಿಸಲಾಗಿದೆ. ಕೊರೊನಾ ವಿಸ್ತರಣೆ ಹಿನ್ನೆಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಕೆಲವು ವರ್ಗದ ಉದ್ಯೋಗಿಗಳಿಗೆ ನೀಡಲಾಗಿದ್ದ ರಿಯಾಯಿತಿಗಳನ್ನು ಹಿಂಪಡೆಯಲು ಸರ್ಕಾರ ಆದೇಶಿಸಿದೆ.

                             ಇಂದಿನಿಂದ ಆದೇಶ ಜಾರಿಗೆ ಬಂದಿದೆ. ಕೋವಿಡ್ ಮೂರನೇ ಹಂತದಲ್ಲಿ, ಅಂಗವಿಕಲರು, ಶುಶ್ರೂಷಾ ತಾಯಂದಿರು ಮತ್ತು ಸೋಂಕು ಬಾಧಿತರಾಗಿ ಗುಣಮುಖರಾದವರಿಗೆ ಮನೆಯಿಂದ ಕೆಲಸ ನಿರ್ವಹಿಸಲು ಸೂಚಿಸಲಾಗಿತ್ತು. 

                         ಕೇಂದ್ರ ಸರ್ಕಾರಿ ನೌಕರರಿಗೆ ಮನೆಯಿಂದ ಕೆಲಸ ಮಾಡುವ ಸೌಲಭ್ಯ ಇದೇ ತಿಂಗಳ 7ಕ್ಕೆ ಕೊನೆಗೊಂಡಿದೆ. ಕೊರೋನಾ ಕಡಿಮೆಯಾಗುತ್ತಿರುವ  ಹಿನ್ನೆಲೆಯಲ್ಲಿ ರಿಯಾಯಿತಿಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಕೇಂದ್ರ ಸಚಿವ ಜಿತಂದ್ರ ಸಿಂಗ್ ನೇತೃತ್ವದ ದೇಶದಲ್ಲಿ ಪ್ರಸ್ತುತ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಮನೆಯಿಂದ ಕೆಲಸ ಮಾಡುವ ವ್ಯವಸ್ಥೆಯನ್ನು ಕೊನೆಗೊಳಿಸಲಾಗಿದೆ. 


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries