ನವದೆಹಲಿ: ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.
0
samarasasudhi
ಮಾರ್ಚ್ 20, 2022
ನವದೆಹಲಿ: ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಜನರ ನಡುವೆ ಒಡಕು ಮೂಡಿಸುತ್ತಿದೆ ಎಂದು ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ.
'ಧರ್ಮ, ಜಾತಿ ಆಧಾರದಲ್ಲಿ ರಾಜಕೀಯ ಪಕ್ಷಗಳು 24x7 ಜನರನ್ನು ವಿಭಜಿಸುತ್ತಿದೆ.
'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಕುರಿತು ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಏನು ನಡೆದಿದೆಯೋ ಅದಕ್ಕೆ ಪಾಕಿಸ್ತಾನ ಮತ್ತು ಭಯೋತ್ಪಾದಕರೇ ನೇರ ಹೊಣೆ. ಹಿಂದೂಗಳು, ಕಾಶ್ಮೀರಿ ಪಂಡಿತರು, ಕಾಶ್ಮೀರದ ಮುಸ್ಲಿಮರು ಮತ್ತು ಡೋಗ್ರಾಗಳು ಕೂಡ ಇದರಿಂದ ತೊಂದರೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.