HEALTH TIPS

ಹೆಚ್ಚಳಗೊಳ್ಳುತ್ತಿರುವ ತಾಪಮಾನ: ಪಡಿತರ ಅಂಗಡಿಗಳ ಕೆಲಸದ ಸಮಯದಲ್ಲಿ ಬದಲಾವಣೆಗೆ ಸರ್ಕಾರ ಸೂಚನೆ

                   ತಿರುವನಂತಪುರ: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಝಳ ದಿನೇದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪಡಿತರ ಅಂಗಡಿಗಳ ವೇಳಾಪಟ್ಟಿಯನ್ನು ಮರುಹೊಂದಿಸಿದೆ. ಮಧ್ಯಾಹ್ನದ ಬಿಸಿಲಿನಿಂದ ಪಾರಾಗಲು ಪಡಿತರ ಅಂಗಡಿಗಳನ್ನು ಮಧ್ಯಾಹ್ನ 12ರಿಂದ ಸಂಜೆ 4ರವರೆಗೆ ಮುಚ್ಚಲಾಗುವುದು.

                         ಪಡಿತರ ಅಂಗಡಿಗಳು ಬೆಳಗ್ಗೆ 8 ರಿಂದ ಮಧ್ಯಾಹ್ನ 12 ರ ವರೆಗೆ  ಮತ್ತು ಸಂಜೆ 4 ರಿಂದ 7 ರವರೆಗೆ ತೆರೆದಿರುತ್ತವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ.ಆರ್.ಅನಿಲ್ ಶನಿವಾರ ತಿಳಿಸಿದ್ದಾರೆ. ಕಾಸರಗೋಡು, ಪಾಲಕ್ಕಾಡ್ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗಲಿನ ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಕೈಗೊಂಡಿದೆ. 



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries