HEALTH TIPS

ದೈವಜ್ಞ ಕೇಶವ ಭಟ್ ನೆಲ್ಲಿಕಳೆಯ ಅವರಿಗೆ ಜ್ಯೋತಿಷ್ಯ ವಾಚಸ್ಪತಿ ಪ್ರಶಸ್ತಿ

                 ಬದಿಯಡ್ಕ: ಉಪ್ಲೇರಿ ವಾಂತಿಚ್ಚಾಲು ಶ್ರೀ ಮಂತ್ರಮೂರ್ತಿ ಗುಳಿಗ ಸನ್ನಿಧಿಯ 13ನೇ ಪ್ರತಿಷ್ಠಾ ವಾರ್ಷಿಕೋತ್ಸವದ ಸಂದರ್ಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ದಿವ್ಯ ಉಪಸ್ಥಿತಿಯಲ್ಲಿ ದೈವಜ್ಞ ಕೇಶವ ಭಟ್ ನೆಲ್ಲಿಕಳೆಯ ಅವರಿಗೆ "ಜ್ಯೋತಿಷ್ಯ ವಾಚಸ್ಪತಿ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries