ವಾರಾಣಸಿ: ಜ್ಞಾನವಾಪಿ- ಶೃಂಗಾರ್ ಗೌರಿ ಸಂಕೀರ್ಣ ಪ್ರಕರಣದ ಕುರಿತು ಗುರುವಾರ ಮುಸ್ಲಿಂ ಪರ ವಾದವನ್ನು ಆಲಿಸಿದ ಇಲ್ಲಿನ ಜಿಲ್ಲಾ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 30ರಂದು ನಿಗದಿಪಡಿಸಿದೆ.
ವಾರಾಣಸಿ: ಜ್ಞಾನವಾಪಿ- ಶೃಂಗಾರ್ ಗೌರಿ ಸಂಕೀರ್ಣ ಪ್ರಕರಣದ ಕುರಿತು ಗುರುವಾರ ಮುಸ್ಲಿಂ ಪರ ವಾದವನ್ನು ಆಲಿಸಿದ ಇಲ್ಲಿನ ಜಿಲ್ಲಾ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 30ರಂದು ನಿಗದಿಪಡಿಸಿದೆ.
'ಪ್ರಕರಣದ ನಿರ್ವಹಣೆಯ ಕುರಿತು ಮುಸ್ಲಿಂ ಕಡೆಯ ವಾದಗಳು ಗುರುವಾರ ಅಪೂರ್ಣವಾಗಿವೆ.