ನವದೆಹಲಿ: ಮೂರು ಲೋಕಸಭಾ ಕ್ಷೇತ್ರ ಮತ್ತು ವಿವಿಧ ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
0
samarasasudhi
ಮೇ 26, 2022
ನವದೆಹಲಿ: ಮೂರು ಲೋಕಸಭಾ ಕ್ಷೇತ್ರ ಮತ್ತು ವಿವಿಧ ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಜೂನ್ 23ರಂದು ಉಪಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಪ್ರಕಟಿಸಿದೆ.
ಉತ್ತರ ಪ್ರದೇಶದ ಅಜಂಗಢ ಮತ್ತು ರಾಂಪುರದಲ್ಲಿ ಕ್ರಮವಾಗಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಮೊಹಮ್ಮದ್ ಅಜಂ ಖಾನ್ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಲೋಕಸಭಾ ಸ್ಥಾನ ಮತ್ತು ಪಂಜಾಬ್ನಲ್ಲಿ ಭಗವಂತ ಮಾನ್ ಅವರು ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದೆ.