ನವದೆಹಲಿ: ಕೋವಿಡ್ ಇನ್ನೂ ಮುಗಿದಿಲ್ಲ. ಸೋಂಕು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ ಎಂದು ಸಾರ್ವಜನಿಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಲಹೆ ನೀಡಿದರು.
0
samarasasudhi
ಮೇ 04, 2022
ನವದೆಹಲಿ: ಕೋವಿಡ್ ಇನ್ನೂ ಮುಗಿದಿಲ್ಲ. ಸೋಂಕು ತಡೆಗಟ್ಟಲು ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಯನ್ನು ತಪ್ಪದೆ ಪಾಲಿಸಿ ಎಂದು ಸಾರ್ವಜನಿಕರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಲಹೆ ನೀಡಿದರು.
ದೆಹಲಿಯಲ್ಲಿ ಭಗವಾನ್ ಮಹಾವೀರ್ ಸೂಪರ್ ಸ್ಪೆಷಾಲಿಟಿ ನಿರ್ಮಾಣಕ್ಕೆ ಮಂಗಳವಾರ ಭೂಮಿ ಪೂಜೆ ಸಲ್ಲಿಸಿ ಮಾತನಾಡಿದ ಅವರು, ಸೋಂಕು ತಡೆಗಟ್ಟಲು ಮಾಸ್ಕ್ ಪರಿಣಾಮಕಾರಿ ಅಸ್ತ್ರ ಎಂದರು.