ಪೆರ್ಲ: ಬಣ್ಪುತ್ತಡ್ಕ ಶ್ರೀದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಸೋಮವಾರ ಅಪರಾಹ್ನ ಶಾಲಾ ಸಭಾಂಗಣದಲ್ಲಿ ನಡೆಯಿತು.
ಅಬ್ದುಲ್ಲ ಕುಂಞÂ ಸಭೆಯ ಅ|ಧ್ಯಕ್ಷತೆ ವಹಿಸಿದ್ದರು. ಶಾಲಾ ಪ್ರಬಂಧಕ ವೇಣುಗೋಪಾಲ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಂಸುದ್ದೀನ್, ಮಾತೃಸಂಘದ ಅಧ್ಯಕ್ಷೆ ಜ್ಯೋತಿ ಉಪಸ್ಥಿತರಿದ್ದರು. ನೂತನ ವರ್ಷದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಅಬ್ದುಲ್ಲ ಕುಂಞÂ್ಞ, ಉಪಾಧ್ಯಕ್ಷರಾಗಿ ಐತ್ತಪ್ಪ ಪೂಜಾರಿ, ಮಾತೃಸಂಘದ ಅಧ್ಯಕ್ಷೆಯಾಗಿ ರಾಜೇಶ್ವರಿ, ಉಪಾಧ್ಯಕ್ಷೆ ಅಸ್ಮಾ ಅವರನ್ನು ಆಯ್ಕೆಮಾಡಲಾಯಿತು. ಶಾಲಾಭಿವೃದ್ದಿ ಸಮಿತಿ ರೂಪಿಸಲಾಯಿತು.




.jpg)
