HEALTH TIPS

ಅಗ್ನಿಪಥ ಪ್ರತಿಭಟನೆ ಮಧ್ಯೆ ಅಗ್ನಿವೀರರಿಗೆ ಉದ್ಯೋಗದ ಆಫರ್ ನೀಡಿದ ಆನಂದ್ ಮಹೀಂದ್ರಾ

 ಬೆಂಗಳೂರು: ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆ ಕುರಿತು ದೇಶದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ. ಆದರೆ ಈ ಮಧ್ಯೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಅಗ್ನಿವೀರರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಲು ಮುಂದಾಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಅಗ್ನಿಪಥ ಯೋಜನೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಬೇಸರ ಮೂಡಿಸಿದೆ.


ಮಹೀಂದ್ರಾ ಸಮೂಹ ಸಂಸ್ಥೆಗಳಲ್ಲಿ, ಅರ್ಹ, ಕೌಶಲ ಹೊಂದಿರುವ ಮತ್ತು ಪರಿಣತ ಅಗ್ನಿವೀರರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುತ್ತದೆ. ಇದರಿಂದ, ನಮಗೆ ಸಮರ್ಥ ಅಭ್ಯರ್ಥಿ ದೊರೆಯಲಿದೆ ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.


ಮಹೀಂದ್ರಾ ಸಮೂಹದ ವಿವಿಧ ಉದ್ಯಮಗಳಲ್ಲಿ ಅಗ್ನಿವೀರರಿಗೆ ಉದ್ಯೋಗ ಒದಗಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

'ಅಗ್ನಿಪಥ' ರದ್ದತಿ ಪ್ರಶ್ನೆಯೇ ಇಲ್ಲ: ಸೇನೆ ಸ್ಪಷ್ಟನೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries