ನವದೆಹಲಿ: ಯೋಗವು ಮಾನವೀಯತೆಗೆ ಭಾರತದ ಉಡುಗೊರೆಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
0
samarasasudhi
ಜೂನ್ 21, 2022
ನವದೆಹಲಿ: ಯೋಗವು ಮಾನವೀಯತೆಗೆ ಭಾರತದ ಉಡುಗೊರೆಯಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ.
ಯೋಗವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳುವಂತೆ ಹಾಗೂ ಅದರ ಪ್ರಯೋಜನವನ್ನು ಅರಿತುಕೊಳ್ಳುವಂತೆ ಅವರು ಜನರಿಗೆ ಕರೆ ನೀಡಿದ್ದಾರೆ.
ರಾಷ್ಟ್ರಪತಿಗಳು ಯೋಗಾಭ್ಯಾಸ ಮಾಡುತ್ತಿರುವ ಚಿತ್ರಗಳನ್ನು ರಾಷ್ಟ್ರಪತಿ ಭವನ ಟ್ವೀಟ್ ಮೂಲಕ ಹಂಚಿಕೊಂಡಿದೆ.