HEALTH TIPS

ಇದನ್ನು ಸಮರ್ಥಿಸಲು ಸಾಧ್ಯವಿಲ್ಲ, ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವುದು ಹೀಗೆ ಅಲ್ಲ;ಎಸ್ ಎಫ್ ಐ ಯನ್ನು ಖಂಡಿಸಿದ ಯೆಚೂರಿ

              ನವದೆಹಲಿ: ವಯನಾಡ್ ಸಂಸದ ರಾಹುಲ್ ಗಾಂಧಿ ಕಚೇರಿ ಮೇಲೆ ಎಸ್‍ಎಫ್‍ಐ ನಡೆಸಿದ ದಾಳಿಯನ್ನು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಖಂಡಿಸಿದ್ದಾರೆ. ದಾಳಿಯನ್ನು ಯಾವುದೇ ರೀತಿಯಲ್ಲೂ ಸಮರ್ಥಿಸಲು ಸಾಧ್ಯವಿಲ್ಲ ಮತ್ತು ರಾಜಕೀಯ ಭಿನ್ನಾಭಿಪ್ರಾಯವನ್ನು ಈ ರೀತಿ ವ್ಯಕ್ತಪಡಿಸಬಾರದು ಎಂದು ಅವರು ಹೇಳಿದರು.

                  ಈ ಹಿಂದೆ ಮುಖ್ಯಮಂತ್ರಿ ಹಾಗೂ ಸಿಪಿಎಂ ರಾಜ್ಯ ನಾಯಕತ್ವ ಎಸ್‍ಎಫ್‍ಐ ದಾಳಿಯನ್ನು ಖಂಡಿಸಿತ್ತು. ಪ್ರತಿಭಟನೆ ತಪ್ಪು ನಡೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಿಎಂ ಹೇಳಿರುವರು. 


                 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries