HEALTH TIPS

ಜುಲೈ 9ಕ್ಕೆ ಸುಂದರ ಬಾರಡ್ಕ ಅವರ 'ನೆಲದನಿ' ಲೇಖನಗಳ ಸಂಕಲನ ಬಿಡುಗಡೆ

                  ಬದಿಯಡ್ಕ: ಸುಂದರ ಬಾರಡ್ಕ ಅವರ "ನೆಲದನಿ" ಲೇಖನಗಳ ಸಂಕಲನ ಬಿಡುಗಡೆ ಸಮಾರಂಭ ಜುಲೈ 9 ರಂದು 2.30ಕ್ಕೆ ಬದಿಯಡ್ಕ ಸಂಸ್ಕøತಿ ಭವನದಲ್ಲಿ ಜರಗಲಿದೆ. 

                  ಹಿರಿಯ ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸುವರು. ನವದೆಹಲಿ ಜೆ.ಎನ್.ಯು ವಿ.ವಿ.ಯ ನಿವೃತ್ತ ಪ್ರಾಧ್ಯಾಪಕ ಡಾ.ಪುರುಷೋತ್ತಮ ಬಿಳಿಮಲೆ ಅವರು ಕೃತಿ ಬಿಡುಗಡೆ ಮಾಡುವರು. ರಾಜಶ್ರೀ ಟಿ.ರೈ ಪೆರ್ಲ ಅವರು ಕೃತಿ ಪರಿಚಯ ಮಾಡುವರು. ಕೇರಳ ತುಳು ಅಕಾಡಮಿ ಅಧ್ಯಕ್ಷ ಉಮೇಶ್ ಎಂ ಸಾಲಿಯಾನ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕೇರಳ ರಾಜ್ಯ ಲೈಬ್ರರಿ ಕೌನ್ಸಿಲ್ ಸದಸ್ಯ ಪಿ.ಕೆ.ಅಹಮ್ಮದ್ ಹುಸೈನ್, ಆಯಿಷಾ ಪೆರ್ಲ, ಉದಯ ಸಾರಂಗ್ , ಲೇಖಕ ಸುಂದರ ಬಾರಡ್ಕ ಮೊದಲಾದವರು ಉಪಸ್ಥಿತರಿರುವರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries