HEALTH TIPS

ಚೀನಾದಿಂದ ಅತಿಕ್ರಮಣ ಬೆದರಿಕೆ: ಸೇನೆ ಚರ್ಚೆ

 

                 ಗುವಾಹಟಿ: ಭಾರತದ ಉತ್ತರ ಗಡಿಯಲ್ಲಿ ಚೀನಾ ಅತಿಕ್ರಮಣ ಬೆದರಿಕೆ ಹಿನ್ನೆಲೆಯಲ್ಲಿ ಭಾರತೀಯ ಸೇನೆಯ ಪೂರ್ವ ಕಮಾಂಡ್‌ ಆಗಸ್ಟ್‌ 4 ಮತ್ತು 5ರಂದು ಉತ್ತರ ಅಸ್ಸಾಂನ ತೇಜ್‌ಪುರದಲ್ಲಿ ಎರಡು ದಿನಗಳ ಸಮಾವೇಶವನ್ನು ಆಯೋಜಿಸಿದೆ. ಈ ವೇಳೆ ಭಾರತೀಯ ಸೇನೆಯ 200ಕ್ಕೂ ಹೆಚ್ಚಿನ ಅಧಿಕಾರಿಗಳು ಸೇರಿ ಚರ್ಚೆ ನಡೆಸಲಿದ್ದಾರೆ.

                    ಲೆ.ಜ.ರಾಣಪ್ರತಾಪ್‌ ಕಲಿತ ಚೀನಾವನ್ನು ಕೇಂದ್ರೀಕರಿಸಿ ಸೇನಾ ಅಧಿಕಾರಿಗಳು ಮತ್ತು ಕಮಾಂಡರ್‌ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

               ಗಡಿಯಲ್ಲಿ ದಶಕಗಳಿಂದ ಉಭಯ ದೇಶಗಳ ನಡುವೆ ನಡೆಯುತ್ತಿರುವ ಹೋರಾಟ, ಚೀನಾ ಕಾರ್ಯತಂತ್ರ, ಸೇನೆಯ ರೂಪಾಂತರ ಇತ್ಯಾದಿ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries