HEALTH TIPS

ನೀಲಂಬೂರಿನಲ್ಲಿ ಪ್ಲಸ್ ಒನ್ ವಿದ್ಯಾರ್ಥಿ ನೀರಲ್ಲಿ ಮುಳುಗಿ ಮೃತ್ಯ


                ಮಲಪ್ಪುರಂ: ನಿಲಂಬೂರಿನಲ್ಲಿ ಪ್ಲಸ್ ಒನ್ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಮೂತ್ತೇಡಂ ನೆಲ್ಲಿ ಪೆÇಯಿಲ್ ನಿವಾಸಿ ಕರುತೇಡತ್ ಇಸ್ಮಾಯಿಲ್ ಅವರ ಪುತ್ರ ಅಭಿನನ್ ಮೃತ ಬಾಲಕ.
           ಬಾಲಕ ಮುತ್ತೇತಡದಿಂದ ಮಂಚೇರಿಯಲ್ಲಿರುವ ಸಂಬಂಧಿಕರ ಮನೆಗೆ ಔತಣಕ್ಕೆ ತೆರಳಿದ್ದ. ಈ ವೇಳೆ ನೀರಿನ ಪ್ರವಾಹಕ್ಕೆ ಬಿದ್ದು ಮೃತನಾದ. ಏತನ್ಮಧ್ಯೆ, ಭಾರೀ ಮಳೆಯಿಂದಾಗಿ ನಿಲಂಬೂರಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ನಾಡುಕಣಿ ಪಾಸ್ ನಲ್ಲಿ ಸಂಚಾರ ನಿಯಂತ್ರಣ ಮಾಡಲಾಗಿದೆ. ರಾತ್ರಿ 9ರಿಂದ ಬೆಳಗ್ಗೆ 6ರವರೆಗೆ ಪ್ರಯಾಣ ನಿμÉೀಧವಿದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries