HEALTH TIPS

ಗಮನ ಸೆಳೆದ ಸ್ತಬ್ದಚಿತ್ರಗಳು


         ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬೋವಿಕ್ಕಾನದಲ್ಲಿ ವಿವಿಧ ಬಾಲಗೋಕುಲ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಶೋಭಾಯಾತ್ರೆಯಲ್ಲಿ ಅಯೋಧ್ಯೆಯ ಶ್ರೀರಾಮ ಮಂದಿರ ಹಾಗೂ ಶ್ರೀರಾಮನ ಸ್ತಬ್ಧ ಚಿತ್ರ ಗಮನಸೆಳೆಯಿತು.




               ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಾಸರಗೋಡು ನಗರಸಭಾ ಸ್ಟೇಡಿಯಂನಲ್ಲಿ ನಡೆದ ಸಾಂಸ್ಕøತಿಕ ಸಮಾರಂಭದಲ್ಲಿ ಕಳರಿಪಯಟ್ಟು ಜನಾಕರ್ಷಣೆಗೆ ಕಾರಣವಾಯಿತು.




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries