HEALTH TIPS

ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ರಾಷ್ಟ್ರ ಧ್ವಜಾರೋಹಣ


                ಬದಿಯಡ್ಕ: ನೀರ್ಚಾಲು ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆಯ ಅಂಗವಾಗಿ ಶನಿವಾರ ಧ್ವಜಾರೋಹಣಗೈಯಲಾಯಿತು.
           ಮಾಜಿ ಸೈನಿಕ ಕೃಷ್ಣ ನಾಯ್ಕ ಮಲ್ಲಡ್ಕ ಧ್ವಜಾರೋಹಣಗೈದರು. ಸಮಿತಿಯ ಅಧ್ಯಕ್ಷ ಉದಯಕುಮಾರ್ ಮೈಕುರಿ, ಬಾಲಕೃಷ್ಣ ನೀರ್ಚಾಲು, ಕಾರ್ಯದರ್ಶಿ ಮಹೇಶ್, ಬಾಲಕೃಷ್ಣ ದೊಡ್ಡಮೂಲೆ, ಕುಮಾರ ನೀರ್ಚಾಲು, ಗಂಗಾಧರ ಓಣಿಯಡ್ಕ, ರವಿ ಓಣಿಯಡ್ಕ, ಮಕ್ಕಳು ಹಾಗೂ ಊರವರು ಪಾಲ್ಗೊಂಡಿದ್ದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries