ಚೆನ್ನೈ: ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಣಂನಲ್ಲಿ ಎರಡನೇ ಉಪಗ್ರಹ ಉಡ್ಡಯನ ಕೇಂದ್ರವನ್ನು ಇಸ್ರೊ ಸ್ಥಾಪಿಸುತ್ತಿದೆ.
ಈ ಮಹತ್ವಾಕಾಂಕ್ಷೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ವರ್ಷಗಳಲ್ಲಿ ಉಡ್ಡಯನ ಕೇಂದ್ರ ನಿರ್ಮಾಣವಾಗಲಿದೆ ಎಂದು ಮೂಲಗಳು ಹೇಳಿವೆ.
0
samarasasudhi
ಆಗಸ್ಟ್ 13, 2022
ಚೆನ್ನೈ: ತಮಿಳುನಾಡಿನ ತೂತ್ತುಕುಡಿ ಜಿಲ್ಲೆಯ ಕುಲಶೇಖರಪಟ್ಟಣಂನಲ್ಲಿ ಎರಡನೇ ಉಪಗ್ರಹ ಉಡ್ಡಯನ ಕೇಂದ್ರವನ್ನು ಇಸ್ರೊ ಸ್ಥಾಪಿಸುತ್ತಿದೆ.
ಈ ಮಹತ್ವಾಕಾಂಕ್ಷೆ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನೆರಡು ವರ್ಷಗಳಲ್ಲಿ ಉಡ್ಡಯನ ಕೇಂದ್ರ ನಿರ್ಮಾಣವಾಗಲಿದೆ ಎಂದು ಮೂಲಗಳು ಹೇಳಿವೆ.