HEALTH TIPS

ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ ತಾಳಮದ್ದಳೆ


            ಮಂಜೇಶ್ವರ: ವರ್ಕಾಡಿ ಸುಂಕದಕಟ್ಟೆಯ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ಜರಗುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸೆಪ್ಟಂಬರ್ 1ರಂದು ಸಂಜೆ 5.30ಕ್ಕೆ ಮೀಯಪದವಿನ ವಿದ್ಯಾವರ್ಧಕ ಬಾಲಿಕೆಯರ ಯಕ್ಷಗಾನ ಬಳಗದಿಂದ “ಶ್ರೀರಾಮ ದರ್ಶನ” ಕಥಾಭಾಗದ ತಾಳಮದ್ದಳೆ ಜರಗಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ರವಿಶಂಕರ್ ಮಧೂರು, ಚೆಂಡೆಯಲ್ಲಿ ಗೋಪಾಲಕೃಷ್ಣ ನಾವಡ ಮಧೂರು ಮತ್ತು ಮೃದಂಗದಲ್ಲಿ ಮುರಳೀ ಮಾಧವ ಮಧೂರು ಭಾಗವಹಿಸಲಿದ್ದಾರೆ.
 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries