HEALTH TIPS

ಸ್ವಾಮಿ ಅಯ್ಯಪ್ಪದಾಸರ ಮೇಲೆ ದಾಳಿ ನಡೆಸಿದ ಆರೋಪಿಗಳು ನ್ಯಾಯಾಲಯಕ್ಕೆ ಶರಣು


                   ಕೊಚ್ಚಿ: ಸ್ವಾಮಿ ಅಯ್ಯಪ್ಪದಾಸ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಆರೋಪಿಗಳು ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಮುತ್ತಮ್ ನ್ಯಾಯಾಲಯದಲ್ಲಿ ನಿನ್ನೆ ಶರಣಾದರು.
                  ಅಲ್ಬಿನ್ ಮತ್ತು ಜಿನ್ಸ್ ಶರಣಾಗಿದ್ದಾರೆ. ಆರೋಪಿಗಳನ್ನು ಇದೇ 29 ರವರೆಗೆ ರಿಮಾಂಡ್ ನೀಡಲಾಗಿದೆ. ಇಂದು ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗುವುದು.
        ಎರಡು ದಿನಗಳ ಹಿಂದೆ ಆರೋಪಿಗಳು ಸ್ವಾಮಿ ಪ್ರಯಾಣಿಸುತ್ತಿದ್ದ ಕಾರನ್ನು ಧ್ವಂಸಗೊಳಿಸಿದ್ದರು. ತಡೆಯಲು ಮುಂದಾದ ಆಟೋ ಚಾಲಕನಿಗೆ ಥಳಿಸಿದ್ದಾರೆ. ಸ್ವಾಮಿ ಅಯ್ಯಪ್ಪದಾಸ್ ಅವರು ಶಬರಿಮಲೆ ಧರ್ಮ ಸಂರಕ್ಷಣಾ ಸಮಿತಿಯ ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದಾರೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries