HEALTH TIPS

'ದುಬೈ ಗಡಿನಾಡ ಉತ್ಸವ-2022': ಪ್ರಚಾರ ಪತ್ರಿಕೆ ಬಿಡುಗಡೆ


              ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ(ರಿ)ಕಾಸರಗೋಡು ಯುಎಇ ಘಟಕ ದುಬೈ ವತಿಯಿಂದ  ನ. 20ರಂದು ದುಬೈ ಕ್ರೆಸೆಂಟ್ ಶಾಲಾ ಮೈದಾನದಲ್ಲಿ ಜರುಗಲಿರುವ 'ದುಬೈ ಗಡಿನಾಡ ಉತ್ಸವ-2022'ಕಾರ್ಯಕ್ರಮದ ಪ್ರಚಾರ ಪತ್ರಿಕೆಯ ಬಿಡುಗಡೆ ಸಮಾರಂಭ ಕಾಸರಗೋಡು ಸರ್ಕಾರಿ ಅತಿಥಿಗೃಹದಲ್ಲಿ ಜರುಗಿತು.
            ರಾಜ್ಯ ಪ್ರತಿಪಕ್ಷ ಮುಖಂಡ ವಿ.ಡಿ ಸತೀಶನ್ ಪತ್ರಿಕೆ ಬಿಡುಗಡೆಗೊಳಿಸಿದರು. ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಶಾಸಕ ಎ.ಕೆ.ಎಂ ಅಶ್ರಫ್, ಮಾಜಿ ಶಾಸಕ ಕೆ.ಪಿ ಕುಞÂಕಣ್ಣನ್, ಎಂ.ಸಿ ಕಮರುದ್ದೀನ್, ಡಿಸಿಸಿ ಅಧ್ಯಕ್ಷ ಪಿ.ಕೆ ಫೈಸಲ್, ಉತ್ಸವ ಸಮಿತಿ ಪದಾಧಿಕಾರಿಗಳಾದ ಜೆಡ್.ಎ ಕಯ್ಯಾರ್, ಎ.ಆರ್. ಸಉಬ್ಬಯ್ಯಕಟ್ಟೆ, ಪ್ರೊ. ಎ.ಶ್ರೀನಾಥ್, ಸುಬೈರ್ ಕುಬಣೂರು, ರವಿನಾಯ್ಕಾಪು ಮುಂತಾದವರು ಉಪಸ್ಥಿತರಿದ್ದರು.



 

Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries