HEALTH TIPS

ಗುಂಡಿಕ್ಕಿ 42 ಕಾಡುಹಂದಿಗಳನ್ನು ಕೊಂದ ಪುರಸಭೆ!

                 ತಿರುವನಂತಪುರಂ: ಕೃಷಿ ಭೂಮಿಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದೆ. ಅದರಲ್ಲೂ ಕಾಡು ಹಂದಿಗಳಿಂದ ತಮ್ಮ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ಒಂದಿಲ್ಲೊಂದು ಉಪಾಯ ಹೂಡುತ್ತಿರುತ್ತಾರೆ. ಇದೀಗ ಕೇರಳದ ಕಣಿಯಂ ಪೊಯಿಲೂರು ಭಾಗದ ರೈತರಿಗೆ ಸಮಸ್ಯೆಯಾಗಿದ್ದ ಕಾಡು ಹಂದಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ.

                 ಈ ಘಟನೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ. ಈ ಭಾಗದಲ್ಲಿ ಕಾಡು ಹಂದಿಗಳ ಉಪಟಳ ಹೆಚ್ಚಾಗಿದ್ದು, ರೈತರ ಅಪಾರ ಪ್ರಮಾಣದ ಕೃಷಿ ಭೂಮಿ ಹಾಳಾಗುತ್ತಿತ್ತು. ಈ ಬಗ್ಗೆ ರೈತರು ಕಾಡು ಹಂದಿಗಳ ಸಮಸ್ಯೆ ಬಗೆ ಹರಿಸುವಂತೆ ನಗರಸಭೆಗೆ ದೂರು ನೀಡಿದ್ದರು.

                    ರೈತರ ಮನವಿಗೆ ಸ್ಪಂದಿಸಿದ ನಗರಸಭೆ 8 ಜನ ಶೂಟರ್ ಹಾಗೂ 2 ಜನ ಸಹಾಯಕರನ್ನು ಒಳಗೊಂಡ ವಿಶೇಷ ತಂಡ ರಚಿಸಿದೆ. ನಂತರ ನಡೆದ 12 ಗಂಟೆಗಳ ಕಾರ್ಯಾಚರಣೆಯಲ್ಲಿ 42 ಕಾಡು ಹಂದಿಗಳಿಗೆ ಗುಂಡಿಕ್ಕಲಾಗಿದೆ. ಅರಣ್ಯ ಇಲಾಖೆಯ ಅನುಮತಿ ಪಡೆದು, ಪರವಾನಗಿ ಇರುವ ಬಂದೂಕು ಬಳಸಿ ಈ ಕಾರ್ಯಾಚರಣೆ ಮಾಡಲಾಗಿದೆ ಎಂದು ವರದಿಯಾಗಿದೆ.


                    ಈ ಘಟನೆ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಡೆದಿದೆ. ಈ ಭಾಗದಲ್ಲಿ ಕಾಡು ಹಂದಿಗಳ ಉಪಟಳ ಹೆಚ್ಚಾಗಿದ್ದು, ರೈತರ ಅಪಾರ ಪ್ರಮಾಣದ ಕೃಷಿ ಭೂಮಿ ಹಾಳಾಗುತ್ತಿತ್ತು. ಈ ಬಗ್ಗೆ ರೈತರು ಕಾಡು ಹಂದಿಗಳ ಸಮಸ್ಯೆ ಬಗೆ ಹರಿಸುವಂತೆ ನಗರಸಭೆಗೆ ದೂರು ನೀಡಿದ್ದರು.

                  ರೈತರ ಮನವಿಗೆ ಸ್ಪಂದಿಸಿದ ನಗರಸಭೆ 8 ಜನ ಶೂಟರ್ ಹಾಗೂ 2 ಜನ ಸಹಾಯಕರನ್ನು ಒಳಗೊಂಡ ವಿಶೇಷ ತಂಡ ರಚಿಸಿದೆ. ನಂತರ ನಡೆದ 12 ಗಂಟೆಗಳ ಕಾರ್ಯಾಚರಣೆಯಲ್ಲಿ 42 ಕಾಡು ಹಂದಿಗಳಿಗೆ ಗುಂಡಿಕ್ಕಲಾಗಿದೆ. ಅರಣ್ಯ ಇಲಾಖೆಯ ಅನುಮತಿ ಪಡೆದು, ಪರವಾನಗಿ ಇರುವ ಬಂದೂಕು ಬಳಸಿ ಈ ಕಾರ್ಯಾಚರಣೆ ಮಾಡಲಾಗಿದೆ ಎಂದು ವರದಿಯಾಗಿದೆ.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries