ಸಮರಸ ಚಿತ್ರಸುದ್ದಿ: ಕುಂಬಳೆ: ಇತಿಹಾಸ ಪ್ರಸಿದ್ಧ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾವಳಿಯ ಶುಭ ಸಂದರ್ಭದಲ್ಲಿ ಶ್ರೀ ದೇವರ ನಿತ್ಯ ಬಲಿಯು ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ಮಂಗಳವಾರ ಬಲಿಂದ್ರ ಪೂಜೆಯೊಂದಿಗೆ ಪ್ರಾರಂಭವಾಯಿತು.
0
samarasasudhi
ಅಕ್ಟೋಬರ್ 26, 2022
ಸಮರಸ ಚಿತ್ರಸುದ್ದಿ: ಕುಂಬಳೆ: ಇತಿಹಾಸ ಪ್ರಸಿದ್ಧ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ದೀಪಾವಳಿಯ ಶುಭ ಸಂದರ್ಭದಲ್ಲಿ ಶ್ರೀ ದೇವರ ನಿತ್ಯ ಬಲಿಯು ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಯವರ ನೇತೃತ್ವದಲ್ಲಿ ಮಂಗಳವಾರ ಬಲಿಂದ್ರ ಪೂಜೆಯೊಂದಿಗೆ ಪ್ರಾರಂಭವಾಯಿತು.