ಬದಿಯಡ್ಕ: ಬದಿಯಡ್ಕ ಮಂಡಲ ಕಾಂಗ್ರೆಸ್ ನೇತೃತ್ವದಲ್ಲಿ ಪ್ರಥಮ ಪ್ರಧಾನಮಂತ್ರಿ ಸ್ವಾತಂತ್ರ್ಯ ಹೋರಾಟಗಾರ ಪುಟಾಣಿ ಮಕ್ಕಳ ಪ್ರೀತಿಯ ಚಾಚಾ ಜನ್ಮದಿನಾಚರಣೆ ಪ್ರಯುಕ್ತ ಪುμÁ್ಪರ್ಚನೆ ಮತ್ತು ಸ್ಮರಣೆ ಕಾರ್ಯಕ್ರಮ ನಡೆಯಿತು.
ಹಿರಿಯ ಕಾಂಗ್ರೆಸ್ ನೇತಾರ ಪಿ.ಜಿ. ಚಂದ್ರಹಾಸ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ ಪುμÁ್ಪರ್ಚನೆ ಮಾಡಿದರು. ಬದಿಯಡ್ಕ ಮಂಡಲ ಕಾಂಗ್ರೆಸ್ ಉಪಾಧ್ಯಕ್ಷ ಪಿ.ಜಿ. ಜಗನ್ನಾಥ ರೈ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಕುಂಜಾರು ಮೊಹಮ್ಮದ್ ಹಾಜಿ, ಗ್ರಾಮ ಪಂಚಾಯತಿ ಉಪಾಧ್ಯಕ್ಷ ಅಬ್ಬಾಸ್ ಎಂ, ಚಂದ್ರಹಾಸ ಮಾಸ್ತರ್, ಕುಮಾರ ನಾಯರ್, ಸಿರಿಲ್ ಡಿಸೋಜ, ಶ್ರೀನಾಥ್ ಮೊದಲಾದವರು ಶುಭ ಹಾರೈಸಿದರು. ಗಂಗಾಧರ ಗೋಳಿಯಡ್ಕ ಸ್ವಾಗತಿಸಿ, ರಾಮ ಪಟ್ಟಾಜೆ ವಂದಿಸಿದರು.

.jpg)
.jpg)
