ಸಮರಸ ಚಿತ್ರಸುದ್ದಿ: ಕುಂಬಳೆ: ಉಡುಪಿ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀಗಳ 4ನೇ ಪರ್ಯಾಯಾವಧಿಯ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ: ಡಾ.ವಿದ್ಯಾಲಕ್ಷ್ಮಿ ಕುಂಬಳೆ ಇವರ ಶಿಷ್ಟವೃಂದದವರಿಂದ ನೃತ್ಯ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಶ್ರೀವಿದ್ಯಾಸಾಗರ ತೀರ್ಥ ಪಾದಂಗಳು ಆಶೀರ್ವಚನಗೈದು ಅನುಗ್ರಹಿಸಿದರು.
ಉಡುಪಿ ಪರ್ಯಾಯ ಉತ್ಸವದಲ್ಲಿ ನೃತ್ಯ ಪ್ರದರ್ಶನ
0
ಡಿಸೆಂಬರ್ 30, 2022





