HEALTH TIPS

ಕಥಾ ಸ್ಪರ್ಧೆಯಲ್ಲಿ ಮೆಚ್ಚುಗೆ ಬಹುಮಾನ


            ಸಮರಸ ಚಿತ್ರಸುದ್ದಿ: ಪೆರ್ಲ: ಸಾಹಿತ್ಯ ಗಂಗಾ ಧಾರವಾಡ ಆಯೋಜಿಸಿದ ಅಂತಾರಾಜ್ಯ ಮಟ್ಟದ ವಿದ್ಯಾರ್ಥಿ ಕಥಾ ಸ್ಪರ್ಧೆಯಲ್ಲಿ ಶೇಣಿಯ ಶ್ರೀ ಶಾರದಾಂಬಾ ಹೈಯರ್ ಸೆಕೆಂಡರಿ ಶಾಲೆಯ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿರುವ ಕೃತಿಕಾ ಎಂ. ಮೆಚ್ಚುಗೆಯ ಬಹುಮಾನವನ್ನು ಗಳಿಸಿದ್ದಾರೆ. ಇವರು ಬಾಡೂರು ನಿವಾಸಿ ಪುರುಷೋತ್ತಮ ಭಟ್ - ಸುಚಿತ್ರಾ ದಂಪತಿ ಪುತ್ರಿ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries