ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕಾಸರಗೋಡಿನ ಚಾಯೋತ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವದಲ್ಲಿ ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿ ಕೃμÁ್ಣನಂದ ಶರ್ಮಾ ಯು ಹೈಯರ್ ಸೆಕೆಂಡರಿ ವಿಭಾಗದ ಕೊಳಲು ಸ್ಪರ್ಧೆಯಲ್ಲಿ ‘ಎ’ ಗ್ರೇಡ್ ನೊಂದಿಗೆ ಪ್ರಥಮ ಬಹುಮಾನ ಪಡೆದಿದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವನು.
ರಾಜ್ಯಮಟ್ಟಕ್ಕೆ ಆಯ್ಕೆ
0
December 06, 2022