ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮಂಜೇಶ್ವರ ತಾಲೂಕಿನ ನರಿಂಗಾನ ಶಾಂತಿಪಳಿಕೆಯ ಶ್ರೀ ಮಹಾಮಾಯ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಸಮಿತಿಯವರ ಬೇಡಿಕೆಗೆ ಪೂರಕವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಶ್ರೀ ಸ್ವಾಮಿಯ ಪ್ರಸಾದ ರೂಪವಾಗಿ ರೂ.5 ಲಕ್ಷ ಮೊತ್ತದ ಸಹಾಯಧನದ ಚೆಕ್ಕನ್ನು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ ಹಸ್ತಾಂತರ
0
December 04, 2022