HEALTH TIPS

ಕಾರ್ಮಾರು ಜಾತ್ರೆ ಜನವರಿ 19ರಂದು

                 
         ಬದಿಯಡ್ಕ: ನೀರ್ಚಾಲು ಮಾನ್ಯ ಸಮೀಪದ ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವ ಜ. 19 ಗುರುವಾರ ದೇಲಂಪಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ಜರಗಲಿರುವುದು.
          ಬೆಳಗ್ಗೆ 8: ಕ್ಕೆ ಗಣಪತಿ ಹವನ, ನಂತರ ನವಕಾಭಿμÉೀಕ ಮಧ್ಯಾಹ್ನ 12ಕ್ಕೆ ತುಲಾಭಾರ ಸೇವೆ ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನೆರವೇರಲಿದೆ. ರಾತ್ರಿ 9: ರಿಂದ ರಂಗಪೂಜೆ, ಶ್ರೀಭೂತಬಲಿ ಉತ್ಸವ, ಬೆಡಿಸೇವೆ, ಬಟ್ಟಲು ಕಾಣಿಕೆ ನಂತರ ರಾಜಾಂಗಣ ಪ್ರಸಾದ ನಡೆಯಲಿರುವುದು. ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 7 ರಿಂದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಪುತ್ತೂರು ಇವರ ವೈಷ್ಣವಿ ನಾಟ್ಯಾಲಯದಿಂದ "ನೃತ್ಯಾರ್ಪಣಂ" ಭರತನಾಟ್ಯ ಹಾಗೂ ಜಾನಪದ ನೃತ್ಯ ಕಾರ್ಯಕ್ರಮ ನಡೆಯಲಿದೆ.




Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














https://blogger.googleusercontent.com/img/b/R29vZ2xl/AVvXsEiDSnXRg29C8xRrYlj8CXm6O4l2UdEq9AkXmnHj8_wZUI5vwXlgdUlkI9NKpNnmUcuyvxBBTZpDZLd6zBDp4lpzuhrcBD3E1kc_Ue2fHWAon6DxsQbBDYIbBWFEdFMkDm8b2BrDGeFAeqUfxis-yOttEwjv85p8aI2cORmg7vxT4p1YoMFWHFDw9vMl/w640-h362/IMG-20230524-WA0250.jpg
Qries