ಬದಿಯಡ್ಕ: ಬದಿಯಡ್ಕ ಬೋಳುಕಟ್ಟೆಯ ಶ್ರೀ ವಿಷ್ಣುಮೂರ್ತಿ ಸೇವಾ ಸಮಿತಿ ನೇತೃತ್ವದಲ್ಲಿ ಬದಿಯಡ್ಕ ಒತ್ತೆಕೋಲ ಕೆಂಡಸೇವೆ ಮಹೋತ್ಸವ ಏಪ್ರಿಲ್ ತಿಂಗಳಲ್ಲಿ ನಡೆಯಲಿರುವುದು.
ಈ ಬಗ್ಗೆ ಪೂರ್ವಭಾವಿ ಸಮಲೋಚನಾ ಸಭೆ ಜ. 22 ರಂದು ಸಂಜೆ 4 ಕ್ಕೆ ನಡೆಯಲಿರುವುದು. ಹೆಚ್ಚಿನ ಸಂಖ್ಯೆಯಲ್ಲಿ ಸಮಿತಿ ಪದಾಧಿಕಾರಿಗಳು ಸದಸ್ಯರು,ಭಗದ್ಭಕ್ತರು ಈ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘಟಕರು ವಿನಂತಿಸಿದ್ದಾರೆ.
ಒತ್ತೆಕೋಲ: ಪೂರ್ವಭಾವಿ ಸಭೆ 22 ರಂದು
0
January 19, 2023