HEALTH TIPS

ಹಾವೇರಿಯಲ್ಲಿ ನುಡಿ ಹಬ್ಬ: 86ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ತೆಗೆದುಕೊಂಡ 6 ಪ್ರಮುಖ ನಿರ್ಣಯಗಳು ಯಾವುವು? ಇಲ್ಲಿವೆ ಮಾಹಿತಿ

ಹಾವೇರಿ: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 6 ಪ್ರಮುಖ ನಿರ್ಣಯಗಳನ್ನು ಮಾಡಲಾಯಿತು. ಜ.6ರಂದು ಉದ್ಘಾಟನೆಗೊಂಡ ನುಡಿಜಾತ್ರೆಗೆ ನಿನ್ನೆ ತೆರೆಬಿದ್ದಿತು.

೧) ಸಮ್ಮೇಳನದ ಯಶಸ್ವಿ ಹಿನ್ನೆಲೆ ಹಾವೇರಿಯ ಸಮಸ್ತ ಜನತೆಗೆ ಧನ್ಯವಾದ

೨) ಕನ್ನಡ ಸಮಗ್ರ ಭಾಷಾ ಅಭಿವೃದ್ಧಿ ವಿಧೇಯಕ‌ ಸುಗ್ರಿವಾಜ್ಞೆ ಮೂಲಕ‌ ಜಾರಿಗೆ ಬರಬೇಕು

೩) ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಮಹಾಜನ ವರದಿ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ಹಂತದಲ್ಲಿದೆ; ನ್ಯಾಯಾಲಯದ ತೀರ್ಪಿನಂತೆ ಸೂಕ್ತ ಕ್ರಮವನ್ನು ಸರ್ಕಾರ ಕೈಗೊಳ್ಳಬೇಕು
೪) ಕನ್ನಡ ಹೋರಾಟಗಾರರ ಮೇಲಿನ ಮೊಕದಮ್ಮೆಗಳನ್ನು ಹಿಂಪಡೆಯಬೇಕು
೫) ಕನ್ನಡ ಭಾಷೆಯ ಮೇಲಿನ ಹಿಂದಿ ಹೇರಿಕೆಗೆ ಖಂಡನೆ
೬) ದಾವಣಗೆರೆಯಲ್ಲಿ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನವನ್ನು ಕಸಾಪ ಸಹಯೋಗದೊಂದಿಗೆ ನೆರವೇರಿಸಬೇಕು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries