HEALTH TIPS

ಉಡುಪಿ ಶ್ರೀಕೃಷ್ಣಾಪುರ ಮಠದಲ್ಲಿ ನೃತ್ಯಸಂಭ್ರಮ


        ಸಮರಸ ಚಿತ್ರಸುದ್ದಿ: ಬದಿಯಡ್ಕ: ಪರ್ಯಾಯ ಶ್ರೀಕೃಷ್ಣಾಪುರ ಮಠ ಶ್ರೀಕೃಷ್ಣಮಠ ಉಡುಪಿ ಇಲ್ಲಿನ ನಾಲ್ಕನೇ ಪರ್ಯಾಯಾವಯ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿದುಷಿ ಡಾ. ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ನೃತ್ಯಸಂಭ್ರಮ ಜರಗಿತು. ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿಯವರು ಆಶೀರ್ವದಿಸಿದರು.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries