HEALTH TIPS

ಸುಳ್ಯಮೆಗೆ ಕರ್ನಾಟಕ ಸಚಿವರ ಭೇಟಿ


        ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕನ್ನಡ ಮತ್ತು ಸಂಸ್ಕøತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನಿಲ್ ಕುಮಾರ್ ಅವರು ವರ್ಕಾಡಿ ಸುಳ್ಯಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಪದಾಧಿಕಾರಿಗಳು ಬರಮಾಡಿಕೊಂಡು, ಅವರಿಗೆ ಬ್ರಹ್ಮಕಲಶೋತ್ಸವದ ಆಮಂತ್ರಣಪತ್ರಿಕೆ ನೀಡಿದರು.




 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries